ಪುತ್ತೂರು: ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ ನಡೆದಿದೆ ಮುಂಜಾನೆ ರಬ್ಬರ್ ಟ್ಯಾಪಿಂಗ್ ಮಾಡಲು ಬಂದಿದ್ದ ಅರ್ತಿಯಡ್ಕದ ಮಹಿಳೆ ಮೇಲೆ ಮಂಗಳವಾರ (ಎ.29) ಕಾಡಾನೆ ದಾಳಿ ಮಾಡಿದೆ. ಆನೆ ದಾಳಿಯಿಂದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.